ಶ್ರೀ ಲಕ್ಷ್ಮಿ ಎಕ್ಸ್ಪ್ರೆಸ್ ಕುಂದಾಪುರ ಬೈಂದೂರು ಬಸ್ನಲ್ಲಿ ಚಿಲ್ಲರೆ ಸಮಸ್ಯೆ ಯ ಅಕ್ರಮಗಾರಿಕೆ ನಮ್ಮ ಸುದ್ದಿ ಪತ್ರಕರ್ತರೊಬ್ಬರು ಕುಂದಾಪುರದಿಂದ ಮರವಂತೆ ಕಡೆ ಬರುತ್ತಿದ್ದರು. KA 2O AB8441 ನಂಬರ್ ಕುಂದಾಪುರದಿಂದ ಬೈಂದೂರ್ಗೆ ಹೊರಟಿದ್ದ ಶ್ರೀ ಲಕ್ಷ್ಮಿ ಎಕ್ಸ್ಪ್ರೆಸ್ ನಲ್ಲಿ ಬಸ್ಸ ಹತ್ತಿ ಕೂತಿದ್ದರುದು ಇದು ವಿಷಯ ಚಿಕ್ಕದಿರಬಹುದು ಕುಲಂಕಿಸಿ ನೋಡಿದಾಗ ಇಷ್ಟು ದೊಡ್ಡ ಹಗರಣಗಳು ಆಗುತ್ತಿದೆಯಾ, ಈ ಮಾಹಿತಿ ಮಸ್ ಮಾಲೀಕರಿಗೆ ತಿಳಿಸಲೇ, ಅವರು ಕುಂದಾಪುರದಿಂದ ಮರವಂತೆ ಎಡೆಗೆ ಬರುತ್ತಿದ್ದರು ಆಗ ಬಸ್ ಕಂಡಕ್ಟರ್ ಟಿಕೆಟ್ ಅನ್ನು ಕೊಡಲಾರಂಬಿಸಿದರು. ನಮ್ಮ ಪತ್ರಕರ್ತರು ಒಬ್ಬರೇ ಇರೋದ್ರಿಂದ ಒಂದು ಟಿಕೆಟ್ ಪಡೆದುಕೊಳ್ಳಬೇಕಿತ್ತು. ಹಾಗಾಗಿ ತನ್ನಲ್ಲಿರುವ ರೂ.50 ಕೊಟ್ಟು ಟಿಕೆಟ್ ಪಡೆಯಲು ಹೊರಟಾಗ ಟಿಕೆಟ್ ನಲ್ಲಿ ಇಬ್ಬರ ಪ್ರಯಾಣಕ್ಕೆ 46 ರೂಪಾಯಿ ಟಿಕೆಟ್ ನೀಡಿದರು. ಪತ್ರಕರ್ತರು ಹೇಳಿದಾಗ ನಾನು ಒಬ್ಬನೇ ಹೊರಟಿದ್ದು ನನಗೆ ಎರಡು ಟಿಕೆಟ್ ಯಾಕೆ ಕೊಟ್ಟಿದ್ದೀರಿ. ತದನಂತರ ಬಸ್ ಕಂಡಕ್ಟರ್ ಯಾವುದೇ ಮಾತನಾಡದೆ. ಹಣವನ್ನು ಹಿಂತಿರುಗಿಸಿದ್ದು ಇಷ್ಟು 22 ರೂಪಾಯಿ ಹಾಗಾದರೆ ಟಿಕೆಟ್ ನ ಬೆಲೆ 23 ರೂಪಾಯಿ ಕೊಟ್ಟಿದ್ದು ರೂ. 50 ಪಡೆದುಕೊಂಡಿದ್ದು 22 ರೂಪಾಯಿ ಹಾಗಾದರೆ ಇನ್ನುಳಿದ ಐದು ರೂಪಾಯಿಗೆ ಯಾರು ಗತಿ ? ನನ್ನ ಪ್ರಶ್ನೆ ಅದಲ್ಲ ಪತ್ರಕರ್ತರು ಐದು ರೂಪಾಯಿಯನ್ನು ನೋಡದೆ ತನ್ನ ಸ್ಟಾಪ್ ಬಂದ ಬಳಿಕ ಇಳಿದರು. ಇದು ಐದ...
ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಅವರು ಮದುವೆಯಾಗುತ್ತಿದ್ದಾರೆ ಅಂತೆ ಅನ್ನುವ ವದಂತಿಗಳು ಹರಡುತ್ತಿದೆ. 

ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಅವರು ಮದುವೆ ಆಗುತ್ತಿದ್ದಾರೆ ಅಂತೆ ಅನ್ನುವ ವದಂತಿಗಳು instagram ನಲ್ಲಿ ಹರಡುತ್ತಿದೆ. ಇದು ನಿಜಾನಾ ಅಥವಾ ಸುಳ್ಳ ಅನ್ನೋದು ಅರ್ಥ ಆಗ್ತಿಲ್ಲ.
ಅಚ್ಚರಿಯಾದರೂ ನಿಜ ಅನ್ನುವ ಸಂಗತಿಗಳು ಹರಡುತ್ತಿವೆ. ಉದ್ಯಮಿ ಚೌದರಿ ಗೋರ್ಮೆಂಟ್ಸ್ನ ಮಾಲೀಕರಾದ ಪ್ರಭಾವ ಚೌದರಿ ಅವರ ಜೊತೆ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಅವರು ಎಂಗೇಜ್ಮೆಂಟ್ ಆಗುತ್ತಿದ್ದಾರೆ ಅನ್ನುವ ವಾದಂತಿಗಳು ಹರಡುತ್ತಿವೆ.
ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಅವರು ಯಾರಿಗೆ ತಾನೇ ಇಷ್ಟ ಇಲ್ಲ. ಅದೆಷ್ಟೋ ಸಿನಿಮಾಗಳಲ್ಲಿ ನಟಿಸಿ ಸೈ ಅನಿಸಿಕೊಂಡವರು. ರಾಜಕೀಯದಲ್ಲೂ ಕೂಡ ಸೈ ಅನ್ನಿಸಿಕೊಂಡು. ಸ್ಯಾಂಡಲ್ ವುಡ್ ಸೀನ್ ರಮ್ಯಾ ಅವರು ಮಿಂಚಿದ್ದಾರೆ.
ಸ್ಯಾಂಡಲ್ ವುಡ್ ಕ್ವೀನ ರಮ್ಯಾ ಅವರ ನಟನೆಗಳು ತುಂಬಾ ಅದ್ಭುತವಾಗಿ ನೋಡುತ್ತಿದ್ದು ಹಲವಾರು ಚಿತ್ರಗಳಲ್ಲಿ ನಟನೆ ಮಾಡಿದ್ದಾರೆ.
Instagram ಮೂಲಕ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಅವರು ಎಂಗೇಜ್ಮೆಂಟ್ ಆಗುತ್ತಿದ್ದಾರೆ ಅನ್ನುವ ವದಂತಿಗಳು ಹರಡುತ್ತಿವೆ. ಇಷ್ಟಕ್ಕೂ ಇದು ನಿಜಾನಾ ಅನ್ನುವ ಪ್ರಶ್ನೆ ಮೂಡುತ್ತದೆ.
ಕಾಮೆಂಟ್ಗಳು