ಶ್ರೀ ಲಕ್ಷ್ಮಿ ಎಕ್ಸ್ಪ್ರೆಸ್ ಕುಂದಾಪುರ ಬೈಂದೂರು ಬಸ್ನಲ್ಲಿ ಚಿಲ್ಲರೆ ಸಮಸ್ಯೆ ಯ ಅಕ್ರಮಗಾರಿಕೆ ನಮ್ಮ ಸುದ್ದಿ ಪತ್ರಕರ್ತರೊಬ್ಬರು ಕುಂದಾಪುರದಿಂದ ಮರವಂತೆ ಕಡೆ ಬರುತ್ತಿದ್ದರು. KA 2O AB8441 ನಂಬರ್ ಕುಂದಾಪುರದಿಂದ ಬೈಂದೂರ್ಗೆ ಹೊರಟಿದ್ದ ಶ್ರೀ ಲಕ್ಷ್ಮಿ ಎಕ್ಸ್ಪ್ರೆಸ್ ನಲ್ಲಿ ಬಸ್ಸ ಹತ್ತಿ ಕೂತಿದ್ದರುದು ಇದು ವಿಷಯ ಚಿಕ್ಕದಿರಬಹುದು ಕುಲಂಕಿಸಿ ನೋಡಿದಾಗ ಇಷ್ಟು ದೊಡ್ಡ ಹಗರಣಗಳು ಆಗುತ್ತಿದೆಯಾ, ಈ ಮಾಹಿತಿ ಮಸ್ ಮಾಲೀಕರಿಗೆ ತಿಳಿಸಲೇ, ಅವರು ಕುಂದಾಪುರದಿಂದ ಮರವಂತೆ ಎಡೆಗೆ ಬರುತ್ತಿದ್ದರು ಆಗ ಬಸ್ ಕಂಡಕ್ಟರ್ ಟಿಕೆಟ್ ಅನ್ನು ಕೊಡಲಾರಂಬಿಸಿದರು. ನಮ್ಮ ಪತ್ರಕರ್ತರು ಒಬ್ಬರೇ ಇರೋದ್ರಿಂದ ಒಂದು ಟಿಕೆಟ್ ಪಡೆದುಕೊಳ್ಳಬೇಕಿತ್ತು. ಹಾಗಾಗಿ ತನ್ನಲ್ಲಿರುವ ರೂ.50 ಕೊಟ್ಟು ಟಿಕೆಟ್ ಪಡೆಯಲು ಹೊರಟಾಗ ಟಿಕೆಟ್ ನಲ್ಲಿ ಇಬ್ಬರ ಪ್ರಯಾಣಕ್ಕೆ 46 ರೂಪಾಯಿ ಟಿಕೆಟ್ ನೀಡಿದರು. ಪತ್ರಕರ್ತರು ಹೇಳಿದಾಗ ನಾನು ಒಬ್ಬನೇ ಹೊರಟಿದ್ದು ನನಗೆ ಎರಡು ಟಿಕೆಟ್ ಯಾಕೆ ಕೊಟ್ಟಿದ್ದೀರಿ. ತದನಂತರ ಬಸ್ ಕಂಡಕ್ಟರ್ ಯಾವುದೇ ಮಾತನಾಡದೆ. ಹಣವನ್ನು ಹಿಂತಿರುಗಿಸಿದ್ದು ಇಷ್ಟು 22 ರೂಪಾಯಿ ಹಾಗಾದರೆ ಟಿಕೆಟ್ ನ ಬೆಲೆ 23 ರೂಪಾಯಿ ಕೊಟ್ಟಿದ್ದು ರೂ. 50 ಪಡೆದುಕೊಂಡಿದ್ದು 22 ರೂಪಾಯಿ ಹಾಗಾದರೆ ಇನ್ನುಳಿದ ಐದು ರೂಪಾಯಿಗೆ ಯಾರು ಗತಿ ? ನನ್ನ ಪ್ರಶ್ನೆ ಅದಲ್ಲ ಪತ್ರಕರ್ತರು ಐದು ರೂಪಾಯಿಯನ್ನು ನೋಡದೆ ತನ್ನ ಸ್ಟಾಪ್ ಬಂದ ಬಳಿಕ ಇಳಿದರು. ಇದು ಐದ...
ತ್ರಿವಿಕ್ರಮ , ಭವ್ಯ ಲವ್ ಸ್ಟೋರಿ ಬಿಗ್ ಬಾಸ್ ನಲ್ಲಿ ನಿಜನ ಅದರ ಬಗ್ಗೆ ಚೈತ್ರ ಕುಂದಾಪುರ ಎನ್ ಹೇಳಿದ್ರು.
ಚೈತ್ರ ಕುಂದಾಪುರ ಅವರು ಬಿಗ್ ಬಾಸ್ ನಿಂದ ಹೊರ ಬಂದ ಮೇಲೆ ಅವರು ಒಂದಿಷ್ಟು ಮಾತುಗಳು ಬಿಚ್ಚಿ ಇಟ್ಟಿದ್ದಾರೆ. ವಾಹಿನಿಗಳ ಮೂಲಕ ಅವರು ಮನದಾಳದ ಮಾತನ್ನು ಬಿಚ್ಚಿ ಇಟ್ಟಿದ್ದಾರೆ. ಬಿಗ್ ಬಾಸ್ ನ ಫೈರ್ ಬ್ರಾಂಡ್ ಆಗಿರುವ ಚೈತ್ರ ಕುಂದಾಪುರ ಅವರು ಖಾಸಗಿ ವಾಹಿನಿಗಳ ಪ್ರಶ್ನೆ ಗೆ ಉತ್ತರಿಸಿದ್ದಾರೆ.

ತ್ರಿವಿಕ್ರಮ, ಭವ್ಯ ಲವ್ ಸ್ಟೋರಿ ನಿಜಾನಾ ಕೇಳಿದ್ದಕ್ಕೆ ಬಿಗ್ ಬಾಸ್ ನ ಸ್ಪರ್ಧಿ ಚೈತ್ರ ಕುಂದಾಪುರ ಅವರು ಒಂದಿಷ್ಟು ಮಾತುಗಳು ಬಿಚ್ಚಿ ಇಟ್ಟಿದ್ದಾರೆ. ಹೌದು ತ್ರಿವಕ್ರಮ್, ಬಗ್ಗೆ ಇದ್ದ ಅಭಿಪ್ರಾಯ ಗಳು ನಿಜ ಅವರು ಒಂದಿಷ್ಟು ಬಾರಿ ತನ್ನ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.
ಕಾಮೆಂಟ್ಗಳು