ಶ್ರೀ ಲಕ್ಷ್ಮಿ ಎಕ್ಸ್ಪ್ರೆಸ್ ಕುಂದಾಪುರ ಬೈಂದೂರು ಬಸ್ನಲ್ಲಿ ಚಿಲ್ಲರೆ ಸಮಸ್ಯೆ ಯ ಅಕ್ರಮಗಾರಿಕೆ ನಮ್ಮ ಸುದ್ದಿ ಪತ್ರಕರ್ತರೊಬ್ಬರು ಕುಂದಾಪುರದಿಂದ ಮರವಂತೆ ಕಡೆ ಬರುತ್ತಿದ್ದರು. KA 2O AB8441 ನಂಬರ್ ಕುಂದಾಪುರದಿಂದ ಬೈಂದೂರ್ಗೆ ಹೊರಟಿದ್ದ ಶ್ರೀ ಲಕ್ಷ್ಮಿ ಎಕ್ಸ್ಪ್ರೆಸ್ ನಲ್ಲಿ ಬಸ್ಸ ಹತ್ತಿ ಕೂತಿದ್ದರುದು ಇದು ವಿಷಯ ಚಿಕ್ಕದಿರಬಹುದು ಕುಲಂಕಿಸಿ ನೋಡಿದಾಗ ಇಷ್ಟು ದೊಡ್ಡ ಹಗರಣಗಳು ಆಗುತ್ತಿದೆಯಾ, ಈ ಮಾಹಿತಿ ಮಸ್ ಮಾಲೀಕರಿಗೆ ತಿಳಿಸಲೇ, ಅವರು ಕುಂದಾಪುರದಿಂದ ಮರವಂತೆ ಎಡೆಗೆ ಬರುತ್ತಿದ್ದರು ಆಗ ಬಸ್ ಕಂಡಕ್ಟರ್ ಟಿಕೆಟ್ ಅನ್ನು ಕೊಡಲಾರಂಬಿಸಿದರು. ನಮ್ಮ ಪತ್ರಕರ್ತರು ಒಬ್ಬರೇ ಇರೋದ್ರಿಂದ ಒಂದು ಟಿಕೆಟ್ ಪಡೆದುಕೊಳ್ಳಬೇಕಿತ್ತು. ಹಾಗಾಗಿ ತನ್ನಲ್ಲಿರುವ ರೂ.50 ಕೊಟ್ಟು ಟಿಕೆಟ್ ಪಡೆಯಲು ಹೊರಟಾಗ ಟಿಕೆಟ್ ನಲ್ಲಿ ಇಬ್ಬರ ಪ್ರಯಾಣಕ್ಕೆ 46 ರೂಪಾಯಿ ಟಿಕೆಟ್ ನೀಡಿದರು. ಪತ್ರಕರ್ತರು ಹೇಳಿದಾಗ ನಾನು ಒಬ್ಬನೇ ಹೊರಟಿದ್ದು ನನಗೆ ಎರಡು ಟಿಕೆಟ್ ಯಾಕೆ ಕೊಟ್ಟಿದ್ದೀರಿ. ತದನಂತರ ಬಸ್ ಕಂಡಕ್ಟರ್ ಯಾವುದೇ ಮಾತನಾಡದೆ. ಹಣವನ್ನು ಹಿಂತಿರುಗಿಸಿದ್ದು ಇಷ್ಟು 22 ರೂಪಾಯಿ ಹಾಗಾದರೆ ಟಿಕೆಟ್ ನ ಬೆಲೆ 23 ರೂಪಾಯಿ ಕೊಟ್ಟಿದ್ದು ರೂ. 50 ಪಡೆದುಕೊಂಡಿದ್ದು 22 ರೂಪಾಯಿ ಹಾಗಾದರೆ ಇನ್ನುಳಿದ ಐದು ರೂಪಾಯಿಗೆ ಯಾರು ಗತಿ ? ನನ್ನ ಪ್ರಶ್ನೆ ಅದಲ್ಲ ಪತ್ರಕರ್ತರು ಐದು ರೂಪಾಯಿಯನ್ನು ನೋಡದೆ ತನ್ನ ಸ್ಟಾಪ್ ಬಂದ ಬಳಿಕ ಇಳಿದರು. ಇದು ಐದ...
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಸಚಿವರಾದ ಶ್ರೀ ಎನ್ .ಎಸ್ ಭೋಸರಾಜು ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಸಚಿವರಾದ ಶ್ರೀ ಎನ್ .ಎಸ್ ಭೋಸರಾಜು ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಇಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಕರ್ನಾಟಕ ಸರ್ಕಾರದ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಶ್ರೀ ಎನ್ .ಎಸ್ ಭೋಸರಾಜು ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ದೇವಳದ ವತಿಯಿಂದ ಸಚಿವರನ್ನು ಗೌರವಿಸಲಾಯಿತು. ಈ ವೇಳೆ ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕೆ. ಬಾಬು ಶೆಟ್ಟಿ , ಸದಸ್ಯರಾದ ರಾಜೇಶ ಕಾರಂತ್ , ಧನಾಕ್ಷಿ ಪೂಜಾರಿ, ಸುಧಾ ಕೆ. ಮೊಗವೀರ ಹಾಗೂ ದೇವಳದ ಕಾರ್ಯನಿರ್ವಾಣಾಧಿಕಾರಿ ಪ್ರಶಾಂತ್ ಶೆಟ್ಟಿ ಮತ್ತು ಮಾಜಿ ಶಾಸಕರಾದ ಕೆ ಗೋಪಾಲ ಪೂಜಾರಿ , ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಎಸ್ ರಾಜು ಪೂಜಾರಿ , ಬ್ಲಾಕ್ ಕಾಂಗ್ರೆಸ್ ಬೈಂದೂರು ಅಧ್ಯಕ್ಷರಾದ ಅರವಿಂದ ಪೂಜಾರಿ, ಬ್ಲಾಕ್ ಕಾಂಗ್ರೆಸ್ ವಂಡ್ಸೆ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಶೆಟ್ಟಿ ಹಾಗೂ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.