GSB NEWS 9 ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಜನವರಿ 11, 2025 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

15

ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು , ಪಕ್ಷದ ಬಲವರ್ಧನೆ ಹಾಗೂ ಮುಂದೆ ಕೈಗೊಳ್ಳಬೇಕಿರುವ ಕಾರ್ಯಕ್ರಮಗಳ ಕುರಿತು

ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು , ಪಕ್ಷದ ಬಲವರ್ಧನೆ ಹಾಗೂ ಮುಂದೆ ಕೈಗೊಳ್ಳಬೇಕಿರುವ ಕಾರ್ಯಕ್ರಮಗಳ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಇಂದು ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು, ಡಿಸಿಸಿ ಅಧ್ಯಕ್ಷರು, ಮುಂಚೂಣಿ ಘಟಕ ಹಾಗೂ ಸೆಲ್ ವಿಭಾಗಗಳ ಅಧ್ಯಕ್ಷರೊಂದಿಗೆ ಸಭೆ ನಡೆಸಿ, ಪಕ್ಷದ ಬಲವರ್ಧನೆ ಹಾಗೂ ಮುಂದೆ ಕೈಗೊಳ್ಳಬೇಕಿರುವ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು.  ಮಾನ್ಯ ಕಾಂಗ್ರೆಸ್ ಪಕ್ಷದ ಹಾಗೂ ಉಪಮುಖ್ಯಮಂತ್ರಿ ಗಳಾದ ಸನ್ಮಾನ್ಯ ಡಿ.ಕೆ.ಶಿವಕುಮಾರ್ ಅವರು ಹಾಜರಿದ್ದರು..

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಸಚಿವರಾದ ಶ್ರೀ ಎನ್ .ಎಸ್ ಭೋಸರಾಜು ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಸಚಿವರಾದ ಶ್ರೀ ಎನ್ .ಎಸ್ ಭೋಸರಾಜು ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.  ಇಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಕರ್ನಾಟಕ ಸರ್ಕಾರದ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಶ್ರೀ ಎನ್ .ಎಸ್ ಭೋಸರಾಜು ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.  ದೇವಳದ ವತಿಯಿಂದ ಸಚಿವರನ್ನು ಗೌರವಿಸಲಾಯಿತು. ಈ ವೇಳೆ ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕೆ. ಬಾಬು ಶೆಟ್ಟಿ , ಸದಸ್ಯರಾದ ರಾಜೇಶ ಕಾರಂತ್ , ಧನಾಕ್ಷಿ ಪೂಜಾರಿ, ಸುಧಾ ಕೆ. ಮೊಗವೀರ ಹಾಗೂ ದೇವಳದ ಕಾರ್ಯನಿರ್ವಾಣಾಧಿಕಾರಿ ಪ್ರಶಾಂತ್ ಶೆಟ್ಟಿ ಮತ್ತು ಮಾಜಿ ಶಾಸಕರಾದ ಕೆ ಗೋಪಾಲ ಪೂಜಾರಿ , ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಎಸ್ ರಾಜು ಪೂಜಾರಿ , ಬ್ಲಾಕ್ ಕಾಂಗ್ರೆಸ್ ಬೈಂದೂರು ಅಧ್ಯಕ್ಷರಾದ ಅರವಿಂದ ಪೂಜಾರಿ, ಬ್ಲಾಕ್ ಕಾಂಗ್ರೆಸ್ ವಂಡ್ಸೆ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಶೆಟ್ಟಿ ಹಾಗೂ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

ನಾಡ ದೋಣಿ ಮೀನುಗಾರರ ಒಕ್ಕೂಟ ಉಪ್ಪುಂದ ಇದರ ನೇತೃತ್ವದಲ್ಲಿ ಪ್ರತಿಭಟನೆ. ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಪ್ರತಿಭಟನೆ ಉದ್ದೇಶ ತಿಳಿಸಿದ್ದರೆ.

ನಾಡ ದೋಣಿ ಮೀನುಗಾರರ ಒಕ್ಕೂಟ ಉಪ್ಪುಂದ ಇದರ ನೇತೃತ್ವದಲ್ಲಿ ಪ್ರತಿಭಟನೆ. ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಪ್ರತಿಭಟನೆ ಉದ್ದೇಶ ತಿಳಿಸಿದ್ದರೆ. ದಿನಾಂಕ 10 ಜನವರಿ 2025 ಕಳೆದ ಒಂದುವರೆ ವರ್ಷದಿಂದ ಮೀನುಗಾರಿಕೆಗೆ ಮತ್ತು ಮೀನುಗಾರರಿಗೆ ಇರುವಂಥ ಬೇರೆ ಬೇರೆ ಸಮಸ್ಯೆ ಬಗ್ಗೆ ವಿಷಯಗಳನ್ನು ಎತ್ತುವಾಗ, ನಾನು ನೋಡುತ್ತಿದ್ದೆ ಎಷ್ಟು ಬೆಂಬಲಗಳು ಸಿಗುತ್ತವೆ, ಎಂದು ಬೆಂಬಲಗಳು ಸಿಗುತ್ತಿಲ್ಲ ವಾಗಿತ್ತು. ಎಂದು ಬೈಂದೂರು ಕ್ಷೇತ್ರದ ಶಾಸಕರಾದ ಗುರುರಾಜ ಗಂಟೆಹೊಳೆ ಅವರು ಸಂವಾದ ಮಾಡಿದರು.  ಕಳೆದ ಒಂದುವರೆ ವರ್ಷದಿಂದ ನಾನು ಶಾಸಕನಾದ ಮೇಲೆ ಒಂದೇ ಒಂದೇ ಮನೆಗಳು ಬೈಂದೂರು ಕ್ಷೇತ್ರಕ್ಕೆ ಬರಲಿಲ್ಲ ಕಳೆದ ಸತಿ ಕೊಟ್ಟ ಪಾಸಾದ 90 ಮನೆಗಳನ್ನು ಹಿಡಿದಿಟ್ಟಕೊಳ್ಳಲಾಗಿದೆ. ಹಾಗಾದರೆ ಮೀನುಗಾರರಿಗೆ ಮನೆಯನ್ನು ಕೊಡಲೇಬೇಕು. ಎಂದು ಒಟ್ಟು ಅರ್ಜಿ 700 ಇದೆ.  ಎಂದು ಇದಕ್ಕೆ ಪ್ರತಿಭಟನೆ ಮಾಡೋಣ ಎಂದು ಬೈಂದೂರು ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟೆಹೊಳೆ ತಿಳಿಸಿದರು.  ಎಲ್ಲಕಡೆಯಲ್ಲೂ ಪ್ರತಿಭಟನೆ ಮಾಡುತ್ತಾರೆ. ನಮ್ಮೂರಲ್ಲಿ ಯಾಕೆ ನೀವು ಮಾಡುತ್ತಿಲ್ಲ. ಪ್ರತಿಭಟನೆ ನಡೆಸಿದರೆ ಇದಕ್ಕೆ ಅಧಿಕಾರಿಗಳು ಉತ್ತರಿಸುತ್ತಾರೆ. ನಾಡ ದೋಣಿಯವರಿಗೆ ಇದು ಕಷ್ಟದ ವಿಚಾರ. ಸರಿಯಾದ ಪ್ರತಿಭಟನೆ ಮಾಡಿದರೆ ಸರಿಯಾದ ಮಾಹಿತಿ ಸಿಗುತ್ತೆ ಅನ್ನುವ ಉದ್ದೇಶ್ವನ್ನು ಬೈಂದೂರು ಕ್ಷೇತ...